ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದಾರೆ. 33 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…