ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದಾರೆ. 33 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…