ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದಾರೆ. 33 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…