ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದಾರೆ. 33 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…