ಮುಳ್ಳೇರಿಯ: ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಆದೂರು ಬಳಿಯ ಕೋಟೂರು ತಿರುವಿನಲ್ಲಿ ಶನಿವಾರ ಸಂಭವಿಸಿದೆ.
ಕೋಟೂರು ನಿವಾಸಿ ಬಳ್ಳಮೂಲೆ ಈಶ್ವರ ಭಟ್ ಮೃತರು ಎಂದು ಗುರುತಿಸಲಾಗಿದೆ. ಯಕ್ಷಗಾನ ಕಲಾವಿದರೂ ಆಗಿದ್ದ ಅವರು ಮೆಡಿಕಲ್ ರೆಪ್ರಸೆಂಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕರ್ನಾಟಕದಿಂದ ಕಾಸರಗೋಡು ಕಡೆಗೆ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…