ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಂಗಮನೆಯ ವತಿಯಿಂದ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿದ್ದರು.
ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿ, ನಿರ್ದೇಶಕ ಕೆ.ಕೃಷ್ಣಮೂರ್ತಿ ವಂದಿಸಿದರು. ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾ ನಿಷಾದ ಯಕ್ಷಗಾನ ನಡೆಯಿತು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…