ಲೆಕ್ಕ ಪರಿಶೋಧಕ ಕೋರ್ಸ್ ಬಗ್ಗೆ ಪ್ರಶಿಕ್ಷಣ ಕಾರ್ಯಕ್ರಮ

September 15, 2019
12:00 PM

ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕ ಕೋರ್ಸ್ ಕುರಿತಂತೆ ಪ್ರಶಿಕ್ಷಣ ಕಾರ್ಯಕ್ರಮ  ನಡೆಯಿತು.

Advertisement
Advertisement

ಮಂಗಳೂರಿನ ಯಶಸ್ ಸಂಸ್ಥೆಯ ಮುಖ್ಯಸ್ಥರಾದ ಗಿರೀಶ್ ಕುಮಾರ್ ಕಟೀಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್‍ಗೆ ಸೇರಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಉಪಸ್ಥಿತರಿದ್ದು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಕು.ಮೇಘ ಕೆ.ಪಿ., ಕು.ಸಹನಾ ಎ ಆರ್ ಹಾಗೂ  ಬೀನಾ ಬಿ.ಎನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group