ಲೆಕ್ಕ ಪರಿಶೋಧಕ ಕೋರ್ಸ್ ಬಗ್ಗೆ ಪ್ರಶಿಕ್ಷಣ ಕಾರ್ಯಕ್ರಮ

September 15, 2019
12:00 PM

ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕ ಕೋರ್ಸ್ ಕುರಿತಂತೆ ಪ್ರಶಿಕ್ಷಣ ಕಾರ್ಯಕ್ರಮ  ನಡೆಯಿತು.

ಮಂಗಳೂರಿನ ಯಶಸ್ ಸಂಸ್ಥೆಯ ಮುಖ್ಯಸ್ಥರಾದ ಗಿರೀಶ್ ಕುಮಾರ್ ಕಟೀಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್‍ಗೆ ಸೇರಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಉಪಸ್ಥಿತರಿದ್ದು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಕು.ಮೇಘ ಕೆ.ಪಿ., ಕು.ಸಹನಾ ಎ ಆರ್ ಹಾಗೂ  ಬೀನಾ ಬಿ.ಎನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror