Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 11 AM –

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

Advertisement
Advertisement

                              ಮುನ್ನಡೆ       

Advertisement

NDA –       341 

UPA –       103

Advertisement

Others –      98

 

Advertisement

ಕರ್ನಾಟಕ :

                        ಬಿಜೆಪಿ –                           23

Advertisement

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       – 1 

Advertisement

 

ಮಂಗಳೂರು ಲೋಕಸಭಾ ಕ್ಷೇತ್ರ :

Advertisement

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

Advertisement

ನಳಿನ್ ಕುಮಾರ್          – 263543   ಮತಗಳು 

ಮಿಥುನ್ ಕುಮಾರ್ ರೈ  –   166343   ಮತಗಳು

Advertisement

 

********************************************

Advertisement

ಫಲಿತಾಂಶದ ಕ್ಷಣ ಕ್ಷಣದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
  • ಸದಾನಂದ ಗೌಡ 25000 ಮತಗಳ ಮುನ್ನಡೆ
  • ದೇವೇ ಗೌಡರಿಗೆ 13600 ಮತಗಳ ಹಿನ್ನೆಡೆ
  • ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಅವರಿಗೆ 1.25 ಲಕ್ಷ ಮತಗಳ ಮುನ್ನಡೆ
  • 1 ಲಕ್ಷ  ಮತಗಳಿಂದ ತೇಜಸ್ವಿ ಸೂರ್ಯ ಮುನ್ನಡೆ , ಬಿ ಕೆ ಹರಿಪ್ರಸಾದ್ ಅವರಿಗೆ ತೀವ್ರ ಹಿನ್ನಡೆ
  • ಇಂದು ಸಂಜೆ ದೆಹಲಿ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ
  • ಸಿ ಎಂ ಕುಮಾರ ಸ್ವಾಮಿ ಅವರಿಂದ ತುರ್ತು ಪತ್ರಿಕಾಗೊಷ್ಠಿ
  • ಪಟ್ಟಣತಿಟ್ಟದಲ್ಲಿ  ಬಿಜೆಪಿಗೆ ಹಿನ್ನಡೆ
  • ತಿರುವನಂತಪುರ , ತ್ರಿಶೂರ್ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 hour ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago