Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 11 AM –

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

                              ಮುನ್ನಡೆ       

NDA –       341 

UPA –       103

Others –      98

 

ಕರ್ನಾಟಕ :

                        ಬಿಜೆಪಿ –                           23

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       – 1 

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 263543   ಮತಗಳು 

ಮಿಥುನ್ ಕುಮಾರ್ ರೈ  –   166343   ಮತಗಳು

 

********************************************

ಫಲಿತಾಂಶದ ಕ್ಷಣ ಕ್ಷಣದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
  • ಸದಾನಂದ ಗೌಡ 25000 ಮತಗಳ ಮುನ್ನಡೆ
  • ದೇವೇ ಗೌಡರಿಗೆ 13600 ಮತಗಳ ಹಿನ್ನೆಡೆ
  • ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಅವರಿಗೆ 1.25 ಲಕ್ಷ ಮತಗಳ ಮುನ್ನಡೆ
  • 1 ಲಕ್ಷ  ಮತಗಳಿಂದ ತೇಜಸ್ವಿ ಸೂರ್ಯ ಮುನ್ನಡೆ , ಬಿ ಕೆ ಹರಿಪ್ರಸಾದ್ ಅವರಿಗೆ ತೀವ್ರ ಹಿನ್ನಡೆ
  • ಇಂದು ಸಂಜೆ ದೆಹಲಿ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ
  • ಸಿ ಎಂ ಕುಮಾರ ಸ್ವಾಮಿ ಅವರಿಂದ ತುರ್ತು ಪತ್ರಿಕಾಗೊಷ್ಠಿ
  • ಪಟ್ಟಣತಿಟ್ಟದಲ್ಲಿ  ಬಿಜೆಪಿಗೆ ಹಿನ್ನಡೆ
  • ತಿರುವನಂತಪುರ , ತ್ರಿಶೂರ್ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago