Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 11.20 AM

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

Advertisement

                              ಮುನ್ನಡೆ       

NDA –       345

UPA –       91

Others –      106

 

ಕರ್ನಾಟಕ :

                        ಬಿಜೆಪಿ –                           23

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       –  1

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 375440  ಮತಗಳು 

ಮಿಥುನ್ ಕುಮಾರ್ ರೈ  –   228389  ಮತಗಳು

 

********************************************

ಫಲಿತಾಂಶದ ಕ್ಷಣ ಕ್ಷಣದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
  • ಸದಾನಂದ ಗೌಡ 25000 ಮತಗಳ ಮುನ್ನಡೆ
  • ದೇವೇ ಗೌಡರಿಗೆ 13600 ಮತಗಳ ಹಿನ್ನೆಡೆ
  • ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಅವರಿಗೆ 1.25 ಲಕ್ಷ ಮತಗಳ ಮುನ್ನಡೆ
  • 1 ಲಕ್ಷ  ಮತಗಳಿಂದ ತೇಜಸ್ವಿ ಸೂರ್ಯ ಮುನ್ನಡೆ , ಬಿ ಕೆ ಹರಿಪ್ರಸಾದ್ ಅವರಿಗೆ ತೀವ್ರ ಹಿನ್ನಡೆ
  • ಇಂದು ಸಂಜೆ ದೆಹಲಿ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ
  • ಸಿ ಎಂ ಕುಮಾರ ಸ್ವಾಮಿ ಅವರಿಂದ ತುರ್ತು ಪತ್ರಿಕಾಗೊಷ್ಠಿ
  • ಪಟ್ಟಣತಿಟ್ಟದಲ್ಲಿ  ಬಿಜೆಪಿಗೆ ಹಿನ್ನಡೆ
  • ತಿರುವನಂತಪುರ , ತ್ರಿಶೂರ್ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿ
  • ಮಹಾರಾಷ್ಟ್ರದಲ್ಲಿ  ಒಂದು ಕ್ಷೇತ್ರದಲ್ಲೂ   ಕಾಂಗ್ರೆಸ್ ಲೀಡ್ ಇಲ್ಲ
  • ಸೋಲಿನತ್ತ ವೀರಪ್ಪ ಮೊಯಿಲಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್
  • ಮೇಠಿಯಲ್ಲಿ  ಸೋಲಿನತ್ತ ರಾಹುಲ್ ಗಾಂಧಿಗೆ 7500 ಮತಗಳ ಹಿನ್ನಡೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

6 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

21 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

21 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

21 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

21 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

21 hours ago