Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 12.20 PM UPDATES

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

                              ಮುನ್ನಡೆ       

NDA –       347

UPA –       88

Others –      107

 

ಕರ್ನಾಟಕ :

                        ಬಿಜೆಪಿ –                           23

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       –  1

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 510758 ಮತಗಳು 

ಮಿಥುನ್ ಕುಮಾರ್ ರೈ  –  317810 ಮತಗಳು

 

********************************************

ಫಲಿತಾಂಶದ ಕ್ಷಣ ಕ್ಷಣದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
  • ಸದಾನಂದ ಗೌಡ 25000 ಮತಗಳ ಮುನ್ನಡೆ
  • ದೇವೇ ಗೌಡರಿಗೆ 13600 ಮತಗಳ ಹಿನ್ನೆಡೆ
  • ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಅವರಿಗೆ 1.25 ಲಕ್ಷ ಮತಗಳ ಮುನ್ನಡೆ
  • 1 ಲಕ್ಷ  ಮತಗಳಿಂದ ತೇಜಸ್ವಿ ಸೂರ್ಯ ಮುನ್ನಡೆ , ಬಿ ಕೆ ಹರಿಪ್ರಸಾದ್ ಅವರಿಗೆ ತೀವ್ರ ಹಿನ್ನಡೆ
  • ಇಂದು ಸಂಜೆ ದೆಹಲಿ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ
  • ಸಿ ಎಂ ಕುಮಾರ ಸ್ವಾಮಿ ಅವರಿಂದ ತುರ್ತು ಪತ್ರಿಕಾಗೊಷ್ಠಿ
  • ಪಟ್ಟಣತಿಟ್ಟದಲ್ಲಿ  ಬಿಜೆಪಿಗೆ ಹಿನ್ನಡೆ
  • ತಿರುವನಂತಪುರ , ತ್ರಿಶೂರ್ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿ
  • ಮಹಾರಾಷ್ಟ್ರದಲ್ಲಿ  ಒಂದು ಕ್ಷೇತ್ರದಲ್ಲೂ   ಕಾಂಗ್ರೆಸ್ ಲೀಡ್ ಇಲ್ಲ
  • ಸೋಲಿನತ್ತ ವೀರಪ್ಪ ಮೊಯಿಲಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್
  • ಅಮೇಠಿಯಲ್ಲಿ  ಸೋಲಿನತ್ತ ರಾಹುಲ್ ಗಾಂಧಿಗೆ 7500 ಮತಗಳ ಹಿನ್ನಡೆ
  • ಮಂಡ್ಯದಲ್ಲಿ 691 ಮತಗಳಿಂದ ಸುಮಲತಾ ಮುನ್ನಡೆ
  • ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರಿಗೆ ತಮ್ಮ ರಾಜಕೀಯ ಜೀವನದ 12 ನೇ ಚುನಾವಣೆಯಲ್ಲಿ  37000 ಮತಗಳ ಹಿನ್ನಡೆ
  • ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
  • ಡಿ.ವಿ.ಸದಾನಂದ ಗೌಡ 1 ಲಕ್ಷ ಮತಗಳ ಅಂತರದಿಂದ ಮುನ್ನಡೆ
  • ಸುಮಲತಾ ಅವರಿಗೆ ಮತ್ತೊಂದು ಸುತ್ತಿನಲ್ಲಿ 2383 ಮತಗಳ ಮುನ್ನಡೆ
  • ಡಿ.ಕೆ.ಸುರೇಶ್ ಕುಮಾರ್ ಹ್ಯಾಟ್ರಿಕ್ ಗೆಲುವಿನತ್ತ
  • ದೇವೇ ಗೌಡರಿಗೆ 18000 ಮತಗಳಿಂದ ಹಿನ್ನಡೆ
  • ಸುಮಲತಾ ಮತ್ತೆ 3012 ಮತಗಳಿಂದ ಮುನ್ನಡೆ
  • ಆಂಧ್ರಪ್ರದೇಶದಲ್ಲಿ ಸೋಲು ಹಿನ್ನೆಲೆ  ಚಂದ್ರ ಬಾಬು ನಾಯ್ಡು ಇಂದು ಸಂಜೆ ರಾಜೀನಾಮೆ
  • 7 ರಾಜ್ಯಗಳಲ್ಲಿ  ಬಿಜೆಪಿ ಕ್ಲೀನ್ ಸ್ವೀಪ್
  • ವೀರಪ್ಪ ಮೊಯಿಲಿಯವರಿಗೆ 1 ಲಕ್ಷ ಮತಗಳ ಅಂತರದಿಂದ ಸೋಲು
  • ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲಿನ ಭೀತಿ
  • ಸುಮಲತಾ 6000 ಮತಗಳಿಂದ ಮುನ್ನಡೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago