Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 3.30 PM UPDATES

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

Advertisement

                              ಮುನ್ನಡೆ       

 

                  NDA –       351              

UPA –       90

Others –      101

 

ಕರ್ನಾಟಕ :

                        ಬಿಜೆಪಿ –                           24

                        ಕಾಂಗ್ರೆಸ್ + ಜೆ ಡಿ ಎಸ್      3

                         ಪಕ್ಷೇತರ                       –  1

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 772754 ಮತಗಳು 

ಮಿಥುನ್ ಕುಮಾರ್ ರೈ  –  499387 ಮತಗಳು

 

*****************************************

ಫಲಿತಾಂಶದ ಕ್ಷಣ ಕ್ಷಣದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
  • ಸದಾನಂದ ಗೌಡ 25000 ಮತಗಳ ಮುನ್ನಡೆ
  • ದೇವೇ ಗೌಡರಿಗೆ 13600 ಮತಗಳ ಹಿನ್ನೆಡೆ
  • ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಅವರಿಗೆ 1.25 ಲಕ್ಷ ಮತಗಳ ಮುನ್ನಡೆ
  • 1 ಲಕ್ಷ  ಮತಗಳಿಂದ ತೇಜಸ್ವಿ ಸೂರ್ಯ ಮುನ್ನಡೆ , ಬಿ ಕೆ ಹರಿಪ್ರಸಾದ್ ಅವರಿಗೆ ತೀವ್ರ ಹಿನ್ನಡೆ
  • ಇಂದು ಸಂಜೆ ದೆಹಲಿ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ
  • ಸಿ ಎಂ ಕುಮಾರ ಸ್ವಾಮಿ ಅವರಿಂದ ತುರ್ತು ಪತ್ರಿಕಾಗೊಷ್ಠಿ
  • ಪಟ್ಟಣತಿಟ್ಟದಲ್ಲಿ  ಬಿಜೆಪಿಗೆ ಹಿನ್ನಡೆ
  • ತಿರುವನಂತಪುರ , ತ್ರಿಶೂರ್ ಕ್ಷೇತ್ರಗಳಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿ
  • ಮಹಾರಾಷ್ಟ್ರದಲ್ಲಿ  ಒಂದು ಕ್ಷೇತ್ರದಲ್ಲೂ   ಕಾಂಗ್ರೆಸ್ ಲೀಡ್ ಇಲ್ಲ
  • ಸೋಲಿನತ್ತ ವೀರಪ್ಪ ಮೊಯಿಲಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್
  • ಅಮೇಠಿಯಲ್ಲಿ  ಸೋಲಿನತ್ತ ರಾಹುಲ್ ಗಾಂಧಿಗೆ 7500 ಮತಗಳ ಹಿನ್ನಡೆ
  • ಮಂಡ್ಯದಲ್ಲಿ 691 ಮತಗಳಿಂದ ಸುಮಲತಾ ಮುನ್ನಡೆ
  • ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರಿಗೆ ತಮ್ಮ ರಾಜಕೀಯ ಜೀವನದ 12 ನೇ ಚುನಾವಣೆಯಲ್ಲಿ  37000 ಮತಗಳ ಹಿನ್ನಡೆ
  • ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
  • ಡಿ.ವಿ.ಸದಾನಂದ ಗೌಡ 1 ಲಕ್ಷ ಮತಗಳ ಅಂತರದಿಂದ ಮುನ್ನಡೆ
  • ಸುಮಲತಾ ಅವರಿಗೆ ಮತ್ತೊಂದು ಸುತ್ತಿನಲ್ಲಿ 2383 ಮತಗಳ ಮುನ್ನಡೆ
  • ಡಿ.ಕೆ.ಸುರೇಶ್ ಕುಮಾರ್ ಹ್ಯಾಟ್ರಿಕ್ ಗೆಲುವಿನತ್ತ
  • ದೇವೇ ಗೌಡರಿಗೆ 18000 ಮತಗಳಿಂದ ಹಿನ್ನಡೆ
  • ಸುಮಲತಾ ಮತ್ತೆ 3012 ಮತಗಳಿಂದ ಮುನ್ನಡೆ
  • ಆಂಧ್ರಪ್ರದೇಶದಲ್ಲಿ ಸೋಲು ಹಿನ್ನೆಲೆ  ಚಂದ್ರ ಬಾಬು ನಾಯ್ಡು ಇಂದು ಸಂಜೆ ರಾಜೀನಾಮೆ
  • 7 ರಾಜ್ಯಗಳಲ್ಲಿ  ಬಿಜೆಪಿ ಕ್ಲೀನ್ ಸ್ವೀಪ್
  • ವೀರಪ್ಪ ಮೊಯಿಲಿಯವರಿಗೆ 1 ಲಕ್ಷ ಮತಗಳ ಅಂತರದಿಂದ ಸೋಲು
  • ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲಿನ ಭೀತಿ
  • ಸುಮಲತಾ 12000 ಮತಗಳಿಂದ ಮುನ್ನಡೆ
  • ಒಂದೇ ಒಂದು ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಳ್ಳದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
  • ಸುಮಲತಾ ಅವರಿಗೆ 31000 ಮತಗಳ ಲೀಡ್
  • ವಯನಾಡ್ ನಲ್ಲಿ  ರಾಹುಲ್ ಗಾಂಧಿಯವರಿಗೆ 1 ಲಕ್ಷಕ್ಕೂ ಅಧಿಕ ಮತಗಳ ಲೀಡ್
  • ಸಂಜೆ 5 ಗಂಟೆಗೆ ದೆಹಲಿ ಬಿಜೆಪಿ ಕಚೇರಿಯಲ್ಲಿ ಸಭೆ, ನರೇಂದ್ರ ಮೋದಿ ಭಾಷಣ
  • ಕರ್ನಾಟದಲ್ಲಿ  ಮೈತ್ರಿಕೂಟಕ್ಕೆ ಹಿನ್ನಡೆ, ತುರ್ತು ಸಭೆ ಕರೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
  • ಮಧ್ಯಪ್ರದೇಶದ  ಭೋಪಾಲ್‌ ನಿಂದ ಸ್ಪರ್ಧಿಸಿದ್ದ ಬಿಜೆಪಿಯ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಭಾರಿ ಮುನ್ನಡೆ ಸಾಧಿಸಿದ್ದಾರೆ
  • ತೇಜಸ್ವಿಸೂರ್ಯ 2 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ
  • ಮಾಜಿ ಪ್ರಧಾನಿ ದೇವೇ ಗೌಡರಿಗೆ ಸೋಲು
  • ಸುಮಲತಾ ಅವರಿಗೆ 52000 ಮತಗಳ ಲೀಡ್
  • 68000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ಸುಮಲತಾ
  • ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ
  • ಸುಮಲತಾ ಅಂಬರೀಶ್ ಭರ್ಜರಿ  ಗೆಲವು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

15 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

15 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

15 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

15 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

15 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

15 hours ago