Advertisement
ರಾಷ್ಟ್ರೀಯ

ಲೋಕಸಭಾ ಚುನಾವಣೆ ಫಲಿತಾಂಶ @ 10.40 AM – ನಳಿನ್ ಕುಮಾರ್ ಭರ್ಜರಿ ಅವರಿಗೆ ಮುನ್ನಡೆ

Share

ಲೋಕಸಭಾ ಚುನಾವಣಾ ಸದ್ಯದ  ಫಲಿತಾಂಶದ ವಿವರ ಹೀಗಿದೆ  :    

                              ಮುನ್ನಡೆ       

NDA –       341 

UPA –       103

Others –      98

 

ಕರ್ನಾಟಕ :

                        ಬಿಜೆಪಿ –                           23

                        ಕಾಂಗ್ರೆಸ್ + ಜೆ ಡಿ ಎಸ್      4

                         ಪಕ್ಷೇತರ                       – 1 

 

ಮಂಗಳೂರು ಲೋಕಸಭಾ ಕ್ಷೇತ್ರ :

* ನಳಿನ್ ಕುಮಾರ್ ಕಟೀಲು    – ಮುನ್ನಡೆ 

 

ನಳಿನ್ ಕುಮಾರ್          – 227752   ಮತಗಳು 

ಮಿಥುನ್ ಕುಮಾರ್ ರೈ  –   144122   ಮತಗಳು

 

********************************************

ಫಲಿತಾಂಶದ ಹೈಲೈಟ್ಸ್ :

  • ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭರ್ಜರಿ ಲೀಡ್
  • ಬೆಂಗಳೂರು ಉತ್ತರದಲ್ಲಿ  ಡಿ ವಿ ಸದಾನಂದ ಗೌಡ ಅವರಿಗೆ ಹಿನ್ನಡೆ
  • ತುಮಕೂರಿನಲ್ಲಿ  ದೇವೇ ಗೌಡರಿಗೆ 65 ಮತಗಳ ಮುನ್ನಡೆ
  • ಮಂಡ್ಯದಲ್ಲಿ  ನಿಖಿಲ್ ಹಾಗೂ ಸುಮಲತಾ ನಡುವೆ   ತೀವ್ರ ಹಣಾಹಣಿ
  • ಉಡುಪಿ ಚಿಕ್ಕಮಗಳೂರು ಮತ ಎಣಿಕೆ ಸ್ಥಗಿತ – ಮತ ಎಣಿಕೆ ಯಂತ್ರದ ತಾಂತ್ರಿಕ ದೋಷ
  • ರಾಜ್ಯದಲ್ಲಿ  ಡಿವಿಎಸ್ , ಮಲ್ಲಿಕಾರ್ಜುನ ಖರ್ಗೆ ,  ಬಿ ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖರಿಗೆ ಹಿನ್ನಡೆ
  • ನರೇಂದ್ರ ಮೋದಿ ಅವರಿಗೆ 1 ಲಕ್ಷ ಮತಗಳ ಲೀಡ್
  • ಡಿ. ವಿ.ಸದಾನಂದ ಗೌಡ ಅವರಿಗೆ ಮುನ್ನಡೆ
  • ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
  • ಮದ್ಯಪ್ರದೇಶ, ದೆಹಲಿ, ಗುಜರಾತ್ , ರಾಜಸ್ಥಾನ, ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ
  • ವಯನಾಡ್ ನಲ್ಲಿ  ರಾಹುಲ್ ಗಾಂಧಿ ಮುನ್ನಡೆ
  • ಗುಜರಾತ್ ನಲ್ಲಿ ಬಿಜೆಪಿ ಕ್ಲೀನ್ ಸ್ಲೀಪ್
  • ಅಮೇಠಿಯಲ್ಲಿ ಸ್ಮೃತಿ ಇರಾನಿ ಮುನ್ನಡೆ
  • ಕೇರಳದ ಪಟ್ಟಣತಿಟ್ಟ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

8 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

11 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

16 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

23 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

23 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago