ವರಮಹಾಲಕ್ಷ್ಮಿ ಹಬ್ಬಕ್ಕೆ ನಾಡಿನ ಜನತೆಗೆ ಸಿ.ಎಂ ಯಡಿಯೂರಪ್ಪ ಶುಭಾಶಯ

July 31, 2020
11:26 AM

ಬೆಂಗಳೂರು :‌ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ
June 19, 2026
9:46 PM
by: ದ ರೂರಲ್ ಮಿರರ್.ಕಾಂ
ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ
June 19, 2026
9:18 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror