ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…