ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…