Advertisement
ಸುದ್ದಿಗಳು

ವರ್ಲ್ಡ್ ರೈಲ್ವೇ ಅತ್ಲೆಟಿಕ್ ಕ್ರೀಡಾಕೂಟದಲ್ಲಿ  ಹೈಜಂಪ್ ವಿಭಾಗದಲ್ಲಿ  ಸುಳ್ಯದ ಶಂಶೀರ್ ಪ್ರಥಮ

Share

ಸುಳ್ಯ: ಮುಂಬಯಿ ರೈಲ್ವೇಯಲ್ಲಿ ಕಮರ್ಶಿಯಲ್ ವಿಭಾಗದಲ್ಲಿ ಉದ್ಯೋಗಿಯಾಗಿರುವ ಶಂಶೀರ್ ಅವರು ಯುರೋಪ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವರ್ಲ್ಡ್ ರೈಲ್ವೇ ಅತ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ  ಹೈಜಂಪ್ ವಿಭಾಗದಲ್ಲಿ  ಪ್ರಥಮ ಸ್ಥಾನ ಪಡೆದಿದ್ದಾರೆ.

 

ಸುಳ್ಯದ ಜಯನಗರದ ನಿವಾಸಿಯಾದ ಶಂಶೀರ್ ಇದೇ ತಿಂಗಳ 11, 12 ಹಾಗೂ 13 ರಂದು ಯುರೋಪ್ ನಲ್ಲಿ ನಡೆದ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ರೈಲ್ವೇ ವಿಭಾಗದಲ್ಲಿ ಕೆಲಸ ಮಾಡುವ ಮಂದಿಗೆ ಅಂತರಾಷ್ಟ್ರೀಯ  ಮಟ್ಟದಲ್ಲಿ ಕ್ರೀಡಾಕೂಟ ನಡೆಯುತ್ತದೆ. 2009 ರಲ್ಲಿ ನಡೆದ ಬಳಿಕ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ  ರೈಲ್ವೇ ಉದ್ಯೋಗಿಗಳಿಗೆ ಕ್ರೀಡಾಕೂಟ ನಡೆದಿತ್ತು.  ಜಪಾನ್, ಫ್ರಾನ್ಸ್ ಸೇರಿದಂತೆ 8 ದೇಶಗಳಿಂದ ರೈಲ್ವೇ ಉದ್ಯೋಗಿಗಳು ಆಗಮಿಸುತ್ತಾರೆ.  ಶಂಶೀರ್ ಅವರು ಹೈಜಂಪ್ ಹಾಗೂ ಲಾಂಗ್ ಜಂಪ್ ನಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ತಲಪುವಾಗ  ವಿಳಂಬವಾದ್ದರಿಂದ ಲಾಂಗ್ ಜಂಪ್ ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಇವರು ಸುಳ್ಯದ ಜಯನಗರದ ಇಬ್ರಾಹಿಂ ಅವರ ಪುತ್ರ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago