ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ 2 ನೇ ವರ್ಷದ ಯಕ್ಷ ವಿದ್ಯಾರ್ಥಿಗಳ ರಂಗಪ್ರವೇಶ ಹಾಗೂ ಯಕ್ಷೋತ್ಸವ ವಳಲಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲ ಯು ಸು ಗೌ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಸಭಾದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲಾವಿದ ಜನಾರ್ಧನ ಮಾವಿನಕಟ್ಟೆ, ಯಕ್ಷಪೋಷಕ ವೇಣುಗೋಪಾಲ ದೇರಪ್ಪಜ್ಜನ ಮನೆ, ನಾಟ್ಯ ಗುರು ಗಿರೀಶ್ ಹಾಡಿಕಲ್ಲು , ವೆಂಕಟ್ ವಳಲಂಬೆ, ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಿತು.
ವೆಂಕಟ್ ದಂಬೆಕೋಡಿ ಸ್ವಾಗತಿಸಿ ಮಾಧವ ಮೂಕಮಲೆ ವಂದಿಸಿದರು.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…