ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ 2 ನೇ ವರ್ಷದ ಯಕ್ಷ ವಿದ್ಯಾರ್ಥಿಗಳ ರಂಗಪ್ರವೇಶ ಹಾಗೂ ಯಕ್ಷೋತ್ಸವ ವಳಲಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲ ಯು ಸು ಗೌ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಸಭಾದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲಾವಿದ ಜನಾರ್ಧನ ಮಾವಿನಕಟ್ಟೆ, ಯಕ್ಷಪೋಷಕ ವೇಣುಗೋಪಾಲ ದೇರಪ್ಪಜ್ಜನ ಮನೆ, ನಾಟ್ಯ ಗುರು ಗಿರೀಶ್ ಹಾಡಿಕಲ್ಲು , ವೆಂಕಟ್ ವಳಲಂಬೆ, ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಿತು.
ವೆಂಕಟ್ ದಂಬೆಕೋಡಿ ಸ್ವಾಗತಿಸಿ ಮಾಧವ ಮೂಕಮಲೆ ವಂದಿಸಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…