ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ 2 ನೇ ವರ್ಷದ ಯಕ್ಷ ವಿದ್ಯಾರ್ಥಿಗಳ ರಂಗಪ್ರವೇಶ ಹಾಗೂ ಯಕ್ಷೋತ್ಸವ ವಳಲಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ನಿವೃತ್ತ ಪ್ರಾಂಶುಪಾಲ ಯು ಸು ಗೌ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಸಭಾದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲಾವಿದ ಜನಾರ್ಧನ ಮಾವಿನಕಟ್ಟೆ, ಯಕ್ಷಪೋಷಕ ವೇಣುಗೋಪಾಲ ದೇರಪ್ಪಜ್ಜನ ಮನೆ, ನಾಟ್ಯ ಗುರು ಗಿರೀಶ್ ಹಾಡಿಕಲ್ಲು , ವೆಂಕಟ್ ವಳಲಂಬೆ, ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಿತು.
ವೆಂಕಟ್ ದಂಬೆಕೋಡಿ ಸ್ವಾಗತಿಸಿ ಮಾಧವ ಮೂಕಮಲೆ ವಂದಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…