ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಿರ್ಮಾಣಗೊಂಡ ನವಗ್ರಹವನ ಶನಿವಾರ ಲೋಕಾರ್ಪಣೆಗೊಂಡಿತು. ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ ಪೂಜೆ ನೆರವೇರಿಸಿದರು. ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ ಉಪಸ್ಥಿತರಿದ್ದರಿ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
ನವಗ್ರಹವನದಲ್ಲಿ ಎಕ್ಕೆ, ಖದಿರ, ಉತ್ತರಣೆ ಸಹಿತ ನವಗ್ರಹ ವೃಕ್ಷಗಳು ಇರುತ್ತವೆ. ಈ ಬಗ್ಗೆ ಮಾಹಿತಿ ಫಲಕವೂ ಅಳವಡಿಕೆಯಾಗಲಿದೆ. ಪ್ರತೀ ಗಿಡದ ಮಹತ್ವ ಹಾಗೂ ರಾಶಿ, ನಕ್ಷತ್ರಗಳಿಗೆ ಹೊಂದಿಕೆಯಾಗುವ ಗಿಡಗಳಿಗೆ ಪ್ರದಕ್ಷಿಣೆ ಬಂದರೆ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…