ಬದಿಯಡ್ಕ: ಪಳ್ಳತ್ತಡ್ಕ ಎ, ಯು, ಪಿ. ಶಾಲೆಯಲ್ಲಿ ವಾಚನಾ ವಾರದ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.
ನಿವೃತ್ತ ಅಧ್ಯಾಪಕರಾದ ಕುದುಂಗಿಲ ಶ್ರೀಧರ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಾಚನಾ ದಿನಕ್ಕೆ ಸಂಬಂಧಿಸಿ ಪಿ.ಎನ್.ಪಣಿಕ್ಕರ್ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಓದಿನ ಮಹತ್ವ,ಓದುವ ವಿಧಾನ, ಒದುವ ಸಮಯ ಇತ್ಯಾದಿ ಗಳಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿಯೂ, ಮಾಹಿತಿಗಳನ್ನು ಒದಗಿಸಿಯೂ ವಚನಾವಾರದ ಸಮಾರೋಪ ಸಮಾರಂಭವನ್ನು ಅರ್ಥವತ್ತಾಗಿಸಿದರು.
ಅದರೊಂದಿಗೆ ಮಕ್ಕಳಿಗೆ ಕೆಲವು ಆಟಗಳ ಪರಿಚಯ ಮಾಡಿಸಿದರು.ಮಕ್ಕಳು ಸಂತೋಷದಿಂದ ಅದರಲ್ಲಿ ಭಾಗಿಯಾದರು. ವಿವಿಧ ಕ್ಲಬ್ ಗಳ ಉದ್ಘಾಟನೆಯು ಇದರೊಂದಿಗೆ ಜರಗಿತು.ವಾಚನಾವಾರದ ಅಂಗವಾಗಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಮಣಿ ಸ್ವಾಗತಿಸಿ ವಿದ್ಯಾ ಟೀಚರ್ ವಂದಿಸಿದರು .ಶಾಲಿನಿ ಟೀಚರ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…