ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ

July 24, 2019
1:00 PM

ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು ಸುಳ್ಯ ತಾಲೂಕು ದ.ಕ. ಇವರ ಸಹಕಾರದೊಂದಿಗೆ  ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಲಿ ಆಟಿ ಗೌಜಿ- 2019 ಕಾರ್ಯಕ್ರಮ ಜು.28 ರಂದು  ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ ಪಂಜದಲ್ಲಿ ನಡೆಯಲಿರುವ  ಪ್ರಯುಕ್ತ “ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ” ಏರ್ಪಡಿಸಲಾಗಿದೆ.

Advertisement

ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ವಾಸುದೇವ ಮೇಲ್ಪಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.

ವಾಟ್ಸಪ್ ಆರಭಾಷೆ ಕವನ ಸ್ಪರ್ಧೆಗೆ ಚಾಲನೆ ನೀಡಿದ ಪತ್ರಕರ್ತ ಮಧು ಪಂಜ ಈ ಸ್ಪರ್ಧೆಯಿಂದ ರಾಜ್ಯದ್ಯಂತ ಹೆಚ್ಚು ಪ್ರಚಾರವಾಗಿ ಲಕ್ಷಾಂತರ ಜನಕ್ಕೆ ಆರಭಾಷೆಯನ್ನು ಪಸರಿಸಲು ಉತ್ತಮವಾದ ಮಾದ್ಯಮವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜೇಸಿ ಪೂರ್ವಧ್ಯಕ್ಷರುಗಳಾದ ಜೇಸಿ ಶಶಿಧರ ಪಳಂಗಾಯ, ಜೇಸಿ ಮಹಾಬಲ ಕುಲ, ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಸವಿತಾರ ಮೂಡುರು, ಗೌಡರ ಕೂತ್ಕುಂಜ ಗ್ರಾಮದ ಅಧ್ಯಕ್ಷ ನಿವೃತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ, ಜೇಸಿ ನಾಗಮಣಿ ಕೆದಿಲ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಜೇಸಿ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಶಿವಪ್ರಸಾದ್ ಹಾಲೆಮಜಲು ವಂದಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group