Advertisement
ಸುದ್ದಿಗಳು

ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ

Share

ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು ಸುಳ್ಯ ತಾಲೂಕು ದ.ಕ. ಇವರ ಸಹಕಾರದೊಂದಿಗೆ  ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಲಿ ಆಟಿ ಗೌಜಿ- 2019 ಕಾರ್ಯಕ್ರಮ ಜು.28 ರಂದು  ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ ಪಂಜದಲ್ಲಿ ನಡೆಯಲಿರುವ  ಪ್ರಯುಕ್ತ “ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ” ಏರ್ಪಡಿಸಲಾಗಿದೆ.

Advertisement

ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ವಾಸುದೇವ ಮೇಲ್ಪಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.

ವಾಟ್ಸಪ್ ಆರಭಾಷೆ ಕವನ ಸ್ಪರ್ಧೆಗೆ ಚಾಲನೆ ನೀಡಿದ ಪತ್ರಕರ್ತ ಮಧು ಪಂಜ ಈ ಸ್ಪರ್ಧೆಯಿಂದ ರಾಜ್ಯದ್ಯಂತ ಹೆಚ್ಚು ಪ್ರಚಾರವಾಗಿ ಲಕ್ಷಾಂತರ ಜನಕ್ಕೆ ಆರಭಾಷೆಯನ್ನು ಪಸರಿಸಲು ಉತ್ತಮವಾದ ಮಾದ್ಯಮವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜೇಸಿ ಪೂರ್ವಧ್ಯಕ್ಷರುಗಳಾದ ಜೇಸಿ ಶಶಿಧರ ಪಳಂಗಾಯ, ಜೇಸಿ ಮಹಾಬಲ ಕುಲ, ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಸವಿತಾರ ಮೂಡುರು, ಗೌಡರ ಕೂತ್ಕುಂಜ ಗ್ರಾಮದ ಅಧ್ಯಕ್ಷ ನಿವೃತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ, ಜೇಸಿ ನಾಗಮಣಿ ಕೆದಿಲ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಜೇಸಿ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಶಿವಪ್ರಸಾದ್ ಹಾಲೆಮಜಲು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

5 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

11 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

13 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

19 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

24 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

24 hours ago