ಸುದ್ದಿಗಳು

ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು ಸುಳ್ಯ ತಾಲೂಕು ದ.ಕ. ಇವರ ಸಹಕಾರದೊಂದಿಗೆ  ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಲಿ ಆಟಿ ಗೌಜಿ- 2019 ಕಾರ್ಯಕ್ರಮ ಜು.28 ರಂದು  ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ ಪಂಜದಲ್ಲಿ ನಡೆಯಲಿರುವ  ಪ್ರಯುಕ್ತ “ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ” ಏರ್ಪಡಿಸಲಾಗಿದೆ.

Advertisement
Advertisement

ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ವಾಸುದೇವ ಮೇಲ್ಪಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.

ವಾಟ್ಸಪ್ ಆರಭಾಷೆ ಕವನ ಸ್ಪರ್ಧೆಗೆ ಚಾಲನೆ ನೀಡಿದ ಪತ್ರಕರ್ತ ಮಧು ಪಂಜ ಈ ಸ್ಪರ್ಧೆಯಿಂದ ರಾಜ್ಯದ್ಯಂತ ಹೆಚ್ಚು ಪ್ರಚಾರವಾಗಿ ಲಕ್ಷಾಂತರ ಜನಕ್ಕೆ ಆರಭಾಷೆಯನ್ನು ಪಸರಿಸಲು ಉತ್ತಮವಾದ ಮಾದ್ಯಮವಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜೇಸಿ ಪೂರ್ವಧ್ಯಕ್ಷರುಗಳಾದ ಜೇಸಿ ಶಶಿಧರ ಪಳಂಗಾಯ, ಜೇಸಿ ಮಹಾಬಲ ಕುಲ, ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಸವಿತಾರ ಮೂಡುರು, ಗೌಡರ ಕೂತ್ಕುಂಜ ಗ್ರಾಮದ ಅಧ್ಯಕ್ಷ ನಿವೃತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ, ಜೇಸಿ ನಾಗಮಣಿ ಕೆದಿಲ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಜೇಸಿ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರ್ದೇಶಕ ಶಿವಪ್ರಸಾದ್ ಹಾಲೆಮಜಲು ವಂದಿಸಿದರು.

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

55 minutes ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

2 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

9 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

9 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

10 hours ago