ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು ಸುಳ್ಯ ತಾಲೂಕು ದ.ಕ. ಇವರ ಸಹಕಾರದೊಂದಿಗೆ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಲಿ ಆಟಿ ಗೌಜಿ- 2019 ಕಾರ್ಯಕ್ರಮ ಜು.28 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ ಪಂಜದಲ್ಲಿ ನಡೆಯಲಿರುವ ಪ್ರಯುಕ್ತ “ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ” ಏರ್ಪಡಿಸಲಾಗಿದೆ.
ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ವಾಸುದೇವ ಮೇಲ್ಪಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.
ವಾಟ್ಸಪ್ ಆರಭಾಷೆ ಕವನ ಸ್ಪರ್ಧೆಗೆ ಚಾಲನೆ ನೀಡಿದ ಪತ್ರಕರ್ತ ಮಧು ಪಂಜ ಈ ಸ್ಪರ್ಧೆಯಿಂದ ರಾಜ್ಯದ್ಯಂತ ಹೆಚ್ಚು ಪ್ರಚಾರವಾಗಿ ಲಕ್ಷಾಂತರ ಜನಕ್ಕೆ ಆರಭಾಷೆಯನ್ನು ಪಸರಿಸಲು ಉತ್ತಮವಾದ ಮಾದ್ಯಮವಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜೇಸಿ ಪೂರ್ವಧ್ಯಕ್ಷರುಗಳಾದ ಜೇಸಿ ಶಶಿಧರ ಪಳಂಗಾಯ, ಜೇಸಿ ಮಹಾಬಲ ಕುಲ, ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಸವಿತಾರ ಮೂಡುರು, ಗೌಡರ ಕೂತ್ಕುಂಜ ಗ್ರಾಮದ ಅಧ್ಯಕ್ಷ ನಿವೃತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ, ಜೇಸಿ ನಾಗಮಣಿ ಕೆದಿಲ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಜೇಸಿ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ದೇಶಕ ಶಿವಪ್ರಸಾದ್ ಹಾಲೆಮಜಲು ವಂದಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…