ಪಂಜ : ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಡೆಮಿ ಜೇಸಿಐ ಪಂಜ ಪಂಚಶ್ರೀ ಹಾಗೂ ಗೌಡರ ಯುವ ಸೇವಾ ಸಂಘ ಸುಳ್ಯ ಮತ್ತು ಗ್ರಾಮ ಸಮಿತಿಗಳು ಸುಳ್ಯ ತಾಲೂಕು ದ.ಕ. ಇವರ ಸಹಕಾರದೊಂದಿಗೆ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಲಿ ಆಟಿ ಗೌಜಿ- 2019 ಕಾರ್ಯಕ್ರಮ ಜು.28 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ ಪಂಜದಲ್ಲಿ ನಡೆಯಲಿರುವ ಪ್ರಯುಕ್ತ “ವಾಟ್ಸಪ್ ಆರೆಭಾಷೆ ಕವನ ಸ್ಪರ್ಧೆ” ಏರ್ಪಡಿಸಲಾಗಿದೆ.
ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ವಾಸುದೇವ ಮೇಲ್ಪಾಡಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.
ವಾಟ್ಸಪ್ ಆರಭಾಷೆ ಕವನ ಸ್ಪರ್ಧೆಗೆ ಚಾಲನೆ ನೀಡಿದ ಪತ್ರಕರ್ತ ಮಧು ಪಂಜ ಈ ಸ್ಪರ್ಧೆಯಿಂದ ರಾಜ್ಯದ್ಯಂತ ಹೆಚ್ಚು ಪ್ರಚಾರವಾಗಿ ಲಕ್ಷಾಂತರ ಜನಕ್ಕೆ ಆರಭಾಷೆಯನ್ನು ಪಸರಿಸಲು ಉತ್ತಮವಾದ ಮಾದ್ಯಮವಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜೇಸಿ ಪೂರ್ವಧ್ಯಕ್ಷರುಗಳಾದ ಜೇಸಿ ಶಶಿಧರ ಪಳಂಗಾಯ, ಜೇಸಿ ಮಹಾಬಲ ಕುಲ, ಜೇಸಿ ದೇವಿಪ್ರಸಾದ್ ಜಾಕೆ, ಜೇಸಿ ಸವಿತಾರ ಮೂಡುರು, ಗೌಡರ ಕೂತ್ಕುಂಜ ಗ್ರಾಮದ ಅಧ್ಯಕ್ಷ ನಿವೃತ ಶಿಕ್ಷಕ ಬಾಲಕೃಷ್ಣ ಗೌಡ ಕುದ್ವ, ಜೇಸಿ ನಾಗಮಣಿ ಕೆದಿಲ, ಕಾರ್ಯದರ್ಶಿ ಜೇಸಿ ಪ್ರವೀಣ್ ಕಾಯರ, ಜೇಸಿ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ದೇಶಕ ಶಿವಪ್ರಸಾದ್ ಹಾಲೆಮಜಲು ವಂದಿಸಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…