ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel