ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…