ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…