ಮಂಗಳೂರು: ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಉಡುಪಿ ಸೇರಿದಂತೆ ಕರಾವಳಿ ತೀರದಲ್ಲಿ ಮಳೆಯಬ್ಬರ ಹೆಚ್ಚಾಗಿದೆ. ಉಡುಪಿಯಲ್ಲಿ ಬೆಳಗ್ಗೆಯಿಂದ ಮಳೆ ಸುರಿದಿದೆ. ಇದೇ ವೇಳೆ ಮಂಗಳೂರು, ಪುತ್ತೂರು, ಸುಳ್ಯ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಸಮುದ್ರದಲ್ಲಿ ಎದ್ದಿರುವ ಕ್ಯಾರ್ ಚಂಡಮಾರುತ ಕರಾವಳಿ ತೀರಕ್ಕೆ ಬರುತ್ತಿದ್ದು. ಹೀಗಾಗಿ ಮಂಗಳೂರಿನಿಂದ ಗೋವಾವರೆಗಿನ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…