ಸುಳ್ಯ: ವಾಯುಭಾರ ಕುಸಿತದ ಪರಿಣಾಮವಾಗಿ ಜಿಲ್ಲೆಯ ವಿವಿದೆಡೆ ಮಂಗಳವಾರ ಕೂಡಾ ಮಳೆಯಾಗುವ ಸಾದ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯ ವಿವಿಧ ಕಡೆ ದಾಖಲಾದ ಮಳೆಯ ವಿವರ ಇಂತಿದೆ (ಮಿ.ಮೀ.ಗಳಲ್ಲಿ) (ಕೃಪೆ: ಮಳೆ ಲೆಕ್ಕ whatsup ಗ್ರೂಪ್)
ಕಲ್ಲಾಜೆ 11 ಮಿಮೀ
ಕೊಲ್ಲಮೊಗ್ರ – 08 ಮಿಮೀ
ಹಾಲೆಮಜಲು -08 ಮಿಮೀ
ಕಲ್ಮಡ್ಕ – 07 ಮಿಮೀ
ಕಮಿಲ-ಪುಚ್ಚಪ್ಪಾಡಿ 06 ಮಿಮೀ
ಕೆಲಿಂಜ 05 ಮಿಮೀ
ತೊಡಿಕಾನ – 04 ಮಿಮೀ
ಚೆಂಬು -03 ಮಿಮೀ
ಬಾಳಿಲ 03 ಮಿಮೀ
ಪಡ್ರೆ – 02 ಮಿಮೀ
ಅಡೆಂಜ ಉರುವಾಲು 01 ಮಿಮೀ
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…