ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…