ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…