ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…