ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…