ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…