ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…