ಸುಳ್ಯ: ತಾನು ಮುಂದಿರಿಸಿದ ಅಭಿವೃದ್ಧಿ ಅಜೆಂಡಾವನ್ನು ಮೆಚ್ಚಿ ಮತದಾರರು ಬೆಂಬಲ ನೀಡುವ ಗಟ್ಟಿ ವಿಶ್ವಾಸ ಇದೆ ಎನ್ನುತ್ತಾರೆ ಆರನೇ ವಾರ್ಡ್ ಬೀರಮಂಗಲದ ಬಿಜೆಪಿ ಅಭ್ಯರ್ಥಿ ಯತೀಶ್ ಕುಮಾರ್ ಕೆ.ಸಿ. ನಿರಂತರ ಪ್ರಚಾರದ ಮೂಲಕ ಪ್ರತಿ ಮತದಾರನ ಭೇಟಿ ಮಾಡಿ ತನ್ನ ಅಭಿವೃದ್ಧಿ ಆಶಯವನ್ನು ಮುಂದಿಟ್ಟಿದ್ದೇನೆ. ಜನರು ಬೆಂಬಲಿಸುತ್ತಾರೆ ಮತ್ತು ಗೆಲ್ಲುವ ವಿಶ್ಚಾಸ ಇದೆ ಎನ್ನುತ್ತಾರೆ ಅವರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…