ಎಡಮಂಗಲ: ಎಡಮಂಗಲದ ಹಿ.ಪ್ರಾ. ಶಾಲಾ ಮೈದಾನದಲ್ಲಿ ಆ. 26 ರಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗುತ್ತಿಗಾರು ಮಾ.ಹಿ.ಪ್ರಾ.ಶಾಲಾ ತಂಡ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದೆ. ದೈ.ಶಿ.ಶಿಕ್ಷಕ ದಯಾನಂದ ಮುತ್ಲಾಜೆ ತರಬೇತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…