ಕಟಕ್: ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
ಗೆಲುವಿಗೆ 316 ರನ್ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…