ಕಟಕ್: ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
ಗೆಲುವಿಗೆ 316 ರನ್ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…