ಕಟಕ್: ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
ಗೆಲುವಿಗೆ 316 ರನ್ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…