ಕಟಕ್: ವೆಸ್ಟ್ಇಂಡೀಸ್ ವಿರುದ್ಧದ ಮೂರನೇ ಏಕದಿನ ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ.
ಗೆಲುವಿಗೆ 316 ರನ್ಗಳ ಕಠಿಣ ಸವಾಲನ್ನು ಪಡೆದ ಭಾರತ ವಿರಾಟ್ ಕೊಹ್ಲಿ(85), ರೋಹಿತ್ ಶರ್ಮಾ (63) , ಲೋಕೇಶ್ ರಾಹುಲ್ (77) ಭರ್ಜರಿ ಬ್ಯಾಟಿಂಗ್ ನೆರವಿನಲ್ಲಿ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟದಲ್ಲಿ ಗೆಲುವಿಗೆ ಅಗತ್ಯದ ರನ್ ಸೇರಿಸಿತು. ಕೊನೆಯಲ್ಲಿ ರವೀಂದ್ರ ಜಡೇಜ (ಔಟಾಗದೆ 39) ಮತ್ತು ಶಾರ್ದುಲ್ ಠಾಕೂರು (ಔಟಾಗದೆ 17) ಎಚ್ಚರಿಕೆಯಿಂದಲೇ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…