ಸುದ್ದಿಗಳು

ವಿಖಾಯ ಮೆಡಿಚೈನ್ ಮೂಲಕ ತುರ್ತು ಔಷಧಗಳು ಮನೆ ಬಾಗಿಲಿಗೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದ ಕ ಜಿಲ್ಲಾ ವಿಖಾಯ ಸಮಿತಿ ಹಾಗೂ ಸುಳ್ಯ ಝೋನ್ ವಿಖಾಯ ಸಮಿತಿಯ ವತಿಯಿಂದ ಮಂಗಳೂರಿನಿಂದ ಸುಳ್ಯಕ್ಕೆ ವಿಖಾಯ ಮೆಡಿ ಚೈನ್ ಮೂಲಕ ಔಷಧಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Advertisement
Advertisement

ಸುಳ್ಯದ ಮೆಡಿಕಲ್ ಶಾಪ್ ಗಳಲ್ಲಿ ಸಿಗದಂತಹ ಔಷಧಗಳನ್ನು ವಿಖಾಯ ಕಾರ್ಯಕರ್ತರಿಗೆ ತಿಳಿಸಿದಾಗ, ಮಂಗಳೂರು ವಿಖಾಯ ಕಾರ್ಯಕರ್ತರು ಅಲ್ಲಿನ ಮೆಡಿಕಲ್ ಗಳಿಂದ ಖರೀದಿಸಿ ಬೆಳಿಗ್ಗೆ 10 ಗಂಟೆಗೆ ಬಿ,ಸಿ,ರೋಡ್ ತಲುಪಿಸಲಾಗುತ್ತದೆ. ಅಲ್ಲಿಂದ ಚೈನ್ ಸಿಸ್ಟಮ್ ಮೂಲಕ ಮಾಣಿ, ಕಬಕ, ಪುತ್ತೂರು, ಕುಂಬ್ರ, ತಿಂಗಳಾಡಿ ,ಮಾಡಾವು, ಬೆಳ್ಳಾರೆ, ಪೈಚಾರ್, ಮೂಲಕ ಸುಳ್ಯಕ್ಕೆ ಬರಲಿದೆ. ಸುಳ್ಯಕ್ಕೆ ಬಂದ ಔಷಧಗಳನ್ನು ಸುಳ್ಯದ ವಿಖಾಯ ಸ್ವಯಂ ಸೇವಕರು ನೇರವಾಗಿ ರೋಗಿಗಳ ಮನೆಯವರೆಗೆ ತಲುಪಿಸುತ್ತಾರೆ.

ಸುಳ್ಯ ನಗರದಿಂದ ಕೂಡಾ ಗ್ರಾಮೀಣ ಪ್ರದೇಶಗಳಿಗೆ ಇದೇ ರೀತಿ ಚೈನ್ ಸಿಸ್ಟಮ್ ಮೂಲಕ ಔಷಧಗಳನ್ನು ತಲುಪಿಸಲಾಗುತ್ತಿದೆ. ಇಂದು ಮಂಗಳೂರಿನಿಂದ,ಬೆಳ್ಳಾರೆಯ ಒಬ್ಬ ರೋಗಿಗೆ,ಸುಳ್ಯದ ಒಬ್ಬರಿಗೆ ಹಾಗೂ ಕಲ್ಲುಗುಂಡಿಯ ಒಬ್ಬರಿಗೆ ಔಷಧಗಳನ್ನು ಮೆಡಿ ಚೈನ್ ಮೂಲಕ ತಲುಪಿಸಲಾಗಿದೆ.  ಸುಳ್ಯದಲ್ಲಿ ಸಿಗದಂತಹ ಔಷಧಗಳನ್ನು ಮಂಗಳೂರಿನ ಮೆಡಿಕಲ್ ಗಳಿಂದ ಖರೀದಿಸಿ ಸುಳ್ಯದ ಮನೆಗಳಿಗೆ ತಲುಪಿಸಲು ಸುಳ್ಯ ಝೋನ್ ವಿಖಾಯ ಸಮಿತಿಯ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

4 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

4 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

4 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

14 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

15 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

18 hours ago