Advertisement
ಸುದ್ದಿಗಳು

ವಿಖಾಯ ಮೆಡಿಚೈನ್ ಮೂಲಕ ತುರ್ತು ಔಷಧಗಳು ಮನೆ ಬಾಗಿಲಿಗೆ

Share

ಸುಳ್ಯ: ದ ಕ ಜಿಲ್ಲಾ ವಿಖಾಯ ಸಮಿತಿ ಹಾಗೂ ಸುಳ್ಯ ಝೋನ್ ವಿಖಾಯ ಸಮಿತಿಯ ವತಿಯಿಂದ ಮಂಗಳೂರಿನಿಂದ ಸುಳ್ಯಕ್ಕೆ ವಿಖಾಯ ಮೆಡಿ ಚೈನ್ ಮೂಲಕ ಔಷಧಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸುಳ್ಯದ ಮೆಡಿಕಲ್ ಶಾಪ್ ಗಳಲ್ಲಿ ಸಿಗದಂತಹ ಔಷಧಗಳನ್ನು ವಿಖಾಯ ಕಾರ್ಯಕರ್ತರಿಗೆ ತಿಳಿಸಿದಾಗ, ಮಂಗಳೂರು ವಿಖಾಯ ಕಾರ್ಯಕರ್ತರು ಅಲ್ಲಿನ ಮೆಡಿಕಲ್ ಗಳಿಂದ ಖರೀದಿಸಿ ಬೆಳಿಗ್ಗೆ 10 ಗಂಟೆಗೆ ಬಿ,ಸಿ,ರೋಡ್ ತಲುಪಿಸಲಾಗುತ್ತದೆ. ಅಲ್ಲಿಂದ ಚೈನ್ ಸಿಸ್ಟಮ್ ಮೂಲಕ ಮಾಣಿ, ಕಬಕ, ಪುತ್ತೂರು, ಕುಂಬ್ರ, ತಿಂಗಳಾಡಿ ,ಮಾಡಾವು, ಬೆಳ್ಳಾರೆ, ಪೈಚಾರ್, ಮೂಲಕ ಸುಳ್ಯಕ್ಕೆ ಬರಲಿದೆ. ಸುಳ್ಯಕ್ಕೆ ಬಂದ ಔಷಧಗಳನ್ನು ಸುಳ್ಯದ ವಿಖಾಯ ಸ್ವಯಂ ಸೇವಕರು ನೇರವಾಗಿ ರೋಗಿಗಳ ಮನೆಯವರೆಗೆ ತಲುಪಿಸುತ್ತಾರೆ.

ಸುಳ್ಯ ನಗರದಿಂದ ಕೂಡಾ ಗ್ರಾಮೀಣ ಪ್ರದೇಶಗಳಿಗೆ ಇದೇ ರೀತಿ ಚೈನ್ ಸಿಸ್ಟಮ್ ಮೂಲಕ ಔಷಧಗಳನ್ನು ತಲುಪಿಸಲಾಗುತ್ತಿದೆ. ಇಂದು ಮಂಗಳೂರಿನಿಂದ,ಬೆಳ್ಳಾರೆಯ ಒಬ್ಬ ರೋಗಿಗೆ,ಸುಳ್ಯದ ಒಬ್ಬರಿಗೆ ಹಾಗೂ ಕಲ್ಲುಗುಂಡಿಯ ಒಬ್ಬರಿಗೆ ಔಷಧಗಳನ್ನು ಮೆಡಿ ಚೈನ್ ಮೂಲಕ ತಲುಪಿಸಲಾಗಿದೆ.  ಸುಳ್ಯದಲ್ಲಿ ಸಿಗದಂತಹ ಔಷಧಗಳನ್ನು ಮಂಗಳೂರಿನ ಮೆಡಿಕಲ್ ಗಳಿಂದ ಖರೀದಿಸಿ ಸುಳ್ಯದ ಮನೆಗಳಿಗೆ ತಲುಪಿಸಲು ಸುಳ್ಯ ಝೋನ್ ವಿಖಾಯ ಸಮಿತಿಯ ಸದಸ್ಯರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

5 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

5 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

16 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

24 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

1 day ago