ನವದೆಹಲಿ : ಲೋಕಸಭಾ ಚುನಾವಣೆಯ ಬಳಿಕ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು ಯಾವುದೇ ಪಕ್ಷವನ್ನು ವ್ಯಕ್ತಿಯನ್ನು ಟೀಕಿಸದೆ, ಗೆಲುವನ್ನು ಹೀಗೆ ವಿಶ್ಲೇಷಣೆ ಮಾಡಿದ್ದಾರೆ, ” ಜೊತೆಯಲ್ಲಿ ಬೆಳೆಯೋಣ, ಜೊತೆಯಾಗಿ ಅಭಿವೃದ್ಧಿ ಹೊಂದೋಣ ಜೊತೆಗೆ ಸಮರ್ಥ ಭಾರತ ಕಟ್ಟೋಣ , ನಾವು ಮತ್ತೆ ಗೆಲ್ಲುತ್ತೇವೆ ಇದು ವಿಜಯೀ ಭಾರತ್ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…