Advertisement
ಸುದ್ದಿಗಳು

ವಿದೇಶದಿಂದ ಬಂದವರಿಗೆ 14 ದಿನ ಕ್ವಾರಂಟೈನ್‌ ಕಡ್ಡಾಯ

Share

ವಿದೇಶಗಳಿಂದ ಬಂದವರ ಕ್ವಾರಂಟೈನ್‌ ಅವಧಿ ಬಗ್ಗೆ ಅವಾಸ್ತವಿಕ ಮಾಹಿತಿ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಬರುತ್ತದೆ. ಈ ಬಗ್ಗೆ ತಿಳಿಸುವುದೇನೆಂದರೆ, ವಿದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್‌ ಇರಬೇಕಾಗುತ್ತದೆ. ಇದರಲ್ಲಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿ(ಲಾಡ್ಜ್) ಇರಲೇಬೇಕು. ಈ ಅವಧಿಯಲ್ಲಿ ಅವರ ಗಂಟಲುದ್ರವ ಪರೀಕ್ಷೆ ನಡೆಸಿ ನೆಗೆಟಿವ್‌ ಬಂದರೆ, 7ನೇ ದಿನದ ನಂತರ ಹೋಂ ಕ್ವಾರಂಟೈನ್‌ ಗೆ ಕಳುಹಿಸಲಾಗುತ್ತದೆ.

Advertisement

ಆದರೆ, ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ (ಲಾಡ್ಜ್)ಗೆ ಕಳುಹಿಸಿದ ಮರುದಿನವೇ ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುತ್ತದೆ. ನಂತರ ಲಾಬ್‌ ವರದಿ ನೆಗೆಟಿವ್‌ ಬಂದರೆಮಾತ್ರ ಅವರನ್ನು 14 ದಿನಗಳ ಹೋಂ ಕ್ವಾರಂಟೈನ್‌ ಗೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

6 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

12 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

16 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

16 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

16 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago