ಎಲಿಮಲೆ: ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭವಿತ್.ಜಿ.ಬಾಳುಗೋಡು ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೇಷ್ಠಾ ಸಿ.ಆರ್ ದಕ್ಷಿಣ ಕನ್ನಡ ಜಿಲ್ಲಾ ತಂಡದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿ ದಕ್ಷಿಣ ಮಧ್ಯಕ್ಷೇತ್ರಕ್ಕೆ ಆಯ್ಕೆಗೊಂಡು, ದಕ್ಷಿಣ ಮಧ್ಯಕ್ಷೇತ್ರ ಕಬ್ಬಡ್ಡಿ ಪಂದ್ಯಾಟದಲ್ಲಿಯೂ ಜಯಗಳಿಸಿ ಅಕ್ಟೋಬರ್ 24 ರಿಂದ 28 ರವರೆಗೆ ಬಿಹಾರ ರಾಜ್ಯದಲ್ಲಿ ನಡೆಯಲಿರುವ ವಿದ್ಯಾಭಾರತಿ ಅಖಿಲ ಭಾರತ ಮಟ್ಟದ ರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಮಧ್ಯಕ್ಷೇತ್ರವನ್ನು ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರತಿನಿಧಿಸಲಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…